ಸ್ಪಾಟ್ ಲೈಟ್ 19/06/2024darshan manager malli: ತಿರ್ಪೆ ಕಾಸಲ್ಲಿ ತೀರ್ಥ ಯಾತ್ರೆ! ರೇಣುಕಾಸ್ವಾಮಿ (renukaswamy murder case) ಕೊಲೆ ಕೇಸು ದಿನಕ್ಕೊಂದೊಂದು ಟ್ವಿಸ್ಟು ಪಡೆದುಕೊಳ್ಳುತ್ತಿದೆ. ದರ್ಶನ್ (darshan) ಎಂಬ ಸ್ಟಾರ್ ನಟನೊಬ್ಬನ ಅನಾಹುತಕಾರಿ ಮುಖಗಳ ಭಯಾನಕ ದರ್ಶನವೂ ಆಗುತ್ತಿದೆ. ಈ ನಡುವೆ ರೇಣುಕಾ ಸ್ವಾಮಿಯಂತೆ ಇನ್ನೂ ಅದೆಷ್ಟು ಮಂದಿಯನ್ನು…
ಸ್ಪಾಟ್ ಲೈಟ್ 23/06/2023rishabh shetty: ಬಿಜೆಪಿ ಪಾಳೆಯದಲ್ಲಿ ತಣ್ಣಗೆ ನಡೆಯುತ್ತಿದೆ ಕಸರತ್ತು! ಕಾಂತಾರ (kanthara) ಚಿತ್ರಕ್ಕೆ ದಕ್ಕಿದ ಮಹಾ ಯಶಸ್ಸಿನ ಪ್ರಭೆಯಿನ್ನೂ ಮಿಣುಕು ಹಾಕುತ್ತಿದೆ. ಇದೇ ಹೊತ್ತಿನಲ್ಲಿ ಆ ಯಶದ ರೂವಾರಿಯಾದ ರಿಷಭ್ ಶೆಟ್ಟಿ (rishabh shetty) ಕಾಂತಾರ ಸೀಕ್ವೆಲ್ಗಾಗಿ ತಯಾರಿ ನಡೆಸುತ್ತಿದ್ದಾರೆ. ಶೆಟ್ಟರೀಗ ಕುಂಗ್ಫೂ, ಕಳರಿಯಪಯಟ್ನಂಥ ಸಮರ…