ಟೇಕಾಫ್ 27/02/2025apayavide eccharike movie: ಅಪಾಯವಿದೆ ಎಚ್ಚರಿಕೆ ಬಗ್ಗೆ ಹರಿಣಿ ಶ್ರೀಕಾಂತ್ ಹೇಳಿದ್ದಿಷ್ಟು! ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಅಪಾಯವಿದೆ ಎಚ್ಚರಿಕೆ’. ಕನ್ನಡದಲ್ಲಿನ ಹಾರರ್ ಸಿನಿಮಾ ಪ್ರಿಯರಿಗೆ ಮಾತ್ರವಲ್ಲದೇ, ಎಲ್ಲ ವರ್ಗದ ಪ್ರೇಕ್ಷಕರಿಗೂ ಹಿಡಿಸುವಂಥಾ ಕಥನದೊಂದಿಗೆ ಈ ಸಿನಿಮಾ ಮೈ ಕೈ ತುಂಬಿಕೊಂಡಿದೆ. ಎಲ್ಲೆಡೆ ಹಬ್ಬಿಕೊಂಡಿರುವ ಸಕಾರಾತ್ಮಕ…